RSS ನಿಷೇಧ ವಿಚಾರವಾಗಿ ಈಗ ನಡೆಯುತ್ತಿರುವ ಚರ್ಚೆಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.